ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ
Ambigara Choudaiah's birth anniversary celebration
ತಾಳಿಕೋಟಿ 21: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ನಿಜಶರಣ,ಶ್ರೇಷ್ಠ ವಚನಕಾರರಾದ ಅಂಬಿಗೇರ ಚೌಡಯ್ಯನವರ ದಿನಾಚರಣೆ ಆಚರಿಸಲಾಯಿತು. ಶರಣರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲರು ಪೂಜೆ ಸಲ್ಲಿಸಿದರು. ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ,ಎಸ್.ವಿ.ಜಾಮಗೊಂಡಿ, ಎಮ್.ಎಸ್.ರಾಯಗೊಂಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 