ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ
Ambigara Choudaiah's birth anniversary celebration
ತಾಳಿಕೋಟಿ 21: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ನಿಜಶರಣ,ಶ್ರೇಷ್ಠ ವಚನಕಾರರಾದ ಅಂಬಿಗೇರ ಚೌಡಯ್ಯನವರ ದಿನಾಚರಣೆ ಆಚರಿಸಲಾಯಿತು. ಶರಣರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲರು ಪೂಜೆ ಸಲ್ಲಿಸಿದರು. ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ,ಎಸ್.ವಿ.ಜಾಮಗೊಂಡಿ, ಎಮ್.ಎಸ್.ರಾಯಗೊಂಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 