ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ
Ambigara Choudaiah's birth anniversary celebration
ತಾಳಿಕೋಟಿ 21: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ನಿಜಶರಣ,ಶ್ರೇಷ್ಠ ವಚನಕಾರರಾದ ಅಂಬಿಗೇರ ಚೌಡಯ್ಯನವರ ದಿನಾಚರಣೆ ಆಚರಿಸಲಾಯಿತು. ಶರಣರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲರು ಪೂಜೆ ಸಲ್ಲಿಸಿದರು. ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ,ಎಸ್.ವಿ.ಜಾಮಗೊಂಡಿ, ಎಮ್.ಎಸ್.ರಾಯಗೊಂಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 