ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಾನತೆ ಸಾರಿದ್ದಾರೆ
Ambigara Choudaiah preaches equality through his vachanas
ಯರಗಟ್ಟಿ, 21 : ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾನತೆ ಸಾರಿದ ಶರಣರಾಗಿದ್ದಾರೆ ಎಂದು ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಇದಕ್ಕೂ ಮುನ್ನ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ತಹಶೀಲ್ದಾರ ಹಾಗೂ ಸಮಾಜ ಬಾಂಧವರಿಂದ ಪೂಜೆ ಸಲ್ಲಿಸಿದರು.ಮುಖಂಡರಾದ ಉಪ ತಹಶೀಲ್ದಾರ ಸಂತೋಷ ಜಾದವ, ಶಿರಸ್ತೇದಾರ ಎಸ್. ಬಿ. ಕುಲಕರ್ಣಿ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಮಹೇಶ ಕೋಳಿ, ಗ್ರಾಮ ಆಡಳಿತಾಧಿಕಾರಿ ಎಲ್ ಬಿ ದಳವಾಯಿ, ಅಂಬಿಗೇರ ಸಮಾಜದ ಮುಖಂಡರಾದ ಮುದಕಪ್ಪ ಬಾರ್ಕಿ, ಸೋಮಪ್ಪ ಪೂಜೇರ, ಬಸವರಾಜ ಬಾರ್ಕಿ, ಮಲ್ಲಪ್ಪ ಬಾರ್ಕಿ, ಮುದ್ದಪ್ಪ ಪೂಜೇರ, ಸುನೀಲ ಸುಣಗಾರ, ಶಿವಾನಂದ ಬಾರ್ಕಿ ಸೇರಿ ಇತರರು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 