ಅಂಬಿಗರ ಚೌಡಯ್ಯನವರ ಜಯಂತಿ

ಅಂಬಿಗರ ಚೌಡಯ್ಯನವರ ಜಯಂತಿ  Ambigara Chowdarya's birth anniversary


ಬಬಲೇಶ್ವರ 22 : ತಾಲೂಕಿನ ಚಿಕ್ಕ ಗಲಗಲಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜನಾರ್ಧನ ಮಹಾಸ್ವಾಮಿಗಳು , ಗಂಗಯ್ಯ ಮಠಪತಿ, ಸುಭಾಸಗೌಡ ಪಾಟೀಲ್, ರಾಮಪ್ಪ ಬಬಲಾದಿ, ಕಲ್ಲಪ್ಪ ಗಡ್ಡಿ, ಶೇಖಪ್ಪ ನೀಲನ್ನವರ, ಸುರೇಶ ಗಡ್ಡಿ, ಅಶೋಕ ಕರೇನಿ, ಲೋಹಿತ್ ನೀಲನ್ನವರ, ಅನಿಲ ಕರೇನಿ, ಹನಮಂತ ಕರೇನಿ, ಲಾಲೆಸಾಬ್ ಮುಲ್ಲಾ ಇತರರು ಉಪಸ್ಥಿತರಿದ್ದರು.