ಅಂಬಿಗರ ಚೌಡಯ್ಯನವರ ಜಯಂತಿ
Ambigara Chowdarya's birth anniversary
ಬಬಲೇಶ್ವರ 22 : ತಾಲೂಕಿನ ಚಿಕ್ಕ ಗಲಗಲಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜನಾರ್ಧನ ಮಹಾಸ್ವಾಮಿಗಳು , ಗಂಗಯ್ಯ ಮಠಪತಿ, ಸುಭಾಸಗೌಡ ಪಾಟೀಲ್, ರಾಮಪ್ಪ ಬಬಲಾದಿ, ಕಲ್ಲಪ್ಪ ಗಡ್ಡಿ, ಶೇಖಪ್ಪ ನೀಲನ್ನವರ, ಸುರೇಶ ಗಡ್ಡಿ, ಅಶೋಕ ಕರೇನಿ, ಲೋಹಿತ್ ನೀಲನ್ನವರ, ಅನಿಲ ಕರೇನಿ, ಹನಮಂತ ಕರೇನಿ, ಲಾಲೆಸಾಬ್ ಮುಲ್ಲಾ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 