ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್ಡಿ ಪದವಿ
Ameetakumar Reddy.A Ph.D
ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್ಡಿ ಪದವಿ
ಬಳ್ಳಾರಿ 20: ಗಂಗಾವತಿಯ ಸಂಕಲ್ಪ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಅಮೀತಕುಮಾರ್ ರೆಡ್ಡಿ ಎ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ಘೋಷಿಸಿದೆ.
ಅಮೀತಕುಮಾರ್ ರೆಡ್ಡಿ ಅವರು, ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮೇಘರಾಜ ಬಿ ಅವರ ಮಾರ್ಗದರ್ಶನದಲ್ಲಿ “ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಅ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್; ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಘೋಷಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 