ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್ಡಿ ಪದವಿ
Ameetakumar Reddy.A Ph.D
ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್ಡಿ ಪದವಿ
ಬಳ್ಳಾರಿ 20: ಗಂಗಾವತಿಯ ಸಂಕಲ್ಪ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಅಮೀತಕುಮಾರ್ ರೆಡ್ಡಿ ಎ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ಘೋಷಿಸಿದೆ.
ಅಮೀತಕುಮಾರ್ ರೆಡ್ಡಿ ಅವರು, ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮೇಘರಾಜ ಬಿ ಅವರ ಮಾರ್ಗದರ್ಶನದಲ್ಲಿ “ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಅ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್; ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಘೋಷಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 