ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಅಮ್ಜದ್ ಪಟೇಲ್ ಸೂಚನೆ
Amjad Patel instructs contractors to do quality work
ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಅಮ್ಜದ್ ಪಟೇಲ್ ಸೂಚನೆ
ಕೊಪ್ಪಳ 08: ಕಲ್ಯಾಣ ನಗರದಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣದ ಕಾಮಗಾರಿ ಸ್ಥಳಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಭೇಟಿ ಮಾಡಿ ಕಾಮಗಾರಿಯನ್ನು ಪರೀಶೀಲಿಸಿದರು. ನಗರಸಭೆಯ ಕಿರಿಯ ಅಭಿಯಂತರರಾದ ಸೋಮಲಿಂಗಪ್ಪ ಸಹ ಇದ್ದರು. ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ರಸ್ತೆ ಕಾಮಗಾರಿ ಸ್ಥಳದಲ್ಲಿ ಉಪಸ್ಥಿತರಿದ್ದ ಗುತ್ತಿಗೆದಾರರಿಗೆ ಹಾಗೂ ಅಭಿಯಂತರಿಗೆ ಕೂಡಲೇ ಕಾಮಗಾರಿಯನ್ನು ತೀವ್ರಗತಿಯಲ್ಲಿ ಆಗಬೇಕು ಮತ್ತು ಒಳ್ಳೆಯ ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಯವರಾದ ವಸಂತ್ ಬೆಲ್ಲಾದ್ ಪಿಎಂಸಿ ಇಂಜಿನಿಯರ್ ಮಗದುಮ್ ಮತ್ತು ಇನ್ನು ಅನೇಕರು ಉಪಸ್ಥಿತರಿದ್ದರು
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 