ನೂರಾರು ಭಕ್ತರ ಮಧ್ಯ ಅತ್ಯಂತ ಅದ್ದೂರಿಯಾಗಿ ಜರುಗಿದ ಕಡುಬಿನ ಕಾಳಗ
ಲೋಕದರ್ಶನ ವರದಿ
ಶಿರಹಟ್ಟಿ 30: ಯಳವತ್ತಿ ಗುಂಡೇಶ್ವರ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಗುರುವಾರ ಸಂಜೆ 5.30 ಗಂಟೆಗೆ ಕಡುಬಿನ ಕಾಳಗವು ಸ್ಥಳೀಯ ಭಜನಾ ಸಂಘಗಳು ಸೇರಿದಂತೆ ಮುಂತಾದ ಸಪ್ತ ಸ್ವರಗಳ ನಿನಾದದೊಂದಿಗೆ ಹಿರೇಮಠದ ಮೃತ್ಯುಂಜಯ್ಯ ಸ್ವಾಮಿಗಳು ಬೆಲ್ಲದ ಚೂರುಗಳನ್ನು ಭಕ್ತರ ಕಡೆಗೆ ಎಸೆಯುವುದರ ಮೂಲಕ ಸಂಭ್ರಮದಿಂದ ಜರುಗಿತು. ಸ್ವಾಮಿಗಳು ಎಸೆದ ಬೆಲ್ಲದ ಚೂರುಗಳನ್ನು ಭಕ್ತರು ಪ್ರಸಾದ ರೂಪದಲ್ಲಿ ಸ್ವೀಕರಿಸಿದರು. ಪರಂಪರೆಯಂತೆ ಗುಂಡೇಶ್ವರನ ಆವರಣದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಗೂ ಕೊನೆಯ ಎರಡು ಸುತ್ತುಗಳ ರಥದ ಬೀದಿಯಲ್ಲಿ ಹಾಗೂ ರಥದ ಸುತ್ತದ ನೆರೆದ ಭಕ್ತರ ಕಡೆಗೆ ಬೆಲ್ಲದ ಚೂರುಗಳನ್ನು ಎಸೆದು ಸಂಭ್ರಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 