ಅಮೃತ ವಿದ್ಯಾಲಯಂ ಮಕ್ಕಳ ಸಾಧನೆ
ಲೋಕದರ್ಶನ ವರದಿದ
ಬೆಳಗಾವಿ 17: ಬೆಳಗಾವಿಯ ಅಮೃತ ವಿದ್ಯಾಲಯಂ ಶಾಲೆಯ ಮಕ್ಕಳು ಕರಾಟೆಯಲ್ಲಿ ರಾಷ್ಟ್ರೀಯ ವಲಯದಲ್ಲಿ ಸಾಧನೆ ಮಾಡಿದ್ದಾರೆ. ಶಾಲೆಯ 1 ರಿಂದ 8 ನೇ ತರಗತಿಯ ಮಕ್ಕಳು ದಿ 20 ಮತ್ತು 21 ರ ಡಿಸೆಂಬರದಂದು ನಗರದ ಏಕಖಿಅಐ ಹಾಲ ಶಿವಬಸವ ನಗರದಲ್ಲಿ "ಬೆಳಗಾವಿ ಜಿಲ್ಲಾ ಕ್ರೀಡಾ ಒಕ್ಕೂಟ" ದವರು ಆಯೋಜಿಸಿದ್ದ ಕರಾಟೆ ಸ್ಪಧರ್ೆಯಲ್ಲಿ ಭಾಗವಹಿಸಿ 5 ಚಿನ್ನ, 12 ಬೆಳ್ಳಿ, 19 ಕಂಚಿನ ಪದಕಗಳೊಂದಿಗೆ ಪಾಟರ್ಿಸಿಪೇಷನ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶಾಲೆಯ ಆಡಳಿತ ಮಂಡಳಿ ಪ್ರಾಂಶುಪಾಲರಾದ ಸುಷ್ಮಾ ಸಿ. ಚರಂತಿಮಠ, ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿಗಳು ಅವರನ್ನು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 