ಅಮೃತ ವಿದ್ಯಾಲಯಂ ಮಕ್ಕಳ ಸಾಧನೆ
ಲೋಕದರ್ಶನ ವರದಿದ
ಬೆಳಗಾವಿ 17: ಬೆಳಗಾವಿಯ ಅಮೃತ ವಿದ್ಯಾಲಯಂ ಶಾಲೆಯ ಮಕ್ಕಳು ಕರಾಟೆಯಲ್ಲಿ ರಾಷ್ಟ್ರೀಯ ವಲಯದಲ್ಲಿ ಸಾಧನೆ ಮಾಡಿದ್ದಾರೆ. ಶಾಲೆಯ 1 ರಿಂದ 8 ನೇ ತರಗತಿಯ ಮಕ್ಕಳು ದಿ 20 ಮತ್ತು 21 ರ ಡಿಸೆಂಬರದಂದು ನಗರದ ಏಕಖಿಅಐ ಹಾಲ ಶಿವಬಸವ ನಗರದಲ್ಲಿ "ಬೆಳಗಾವಿ ಜಿಲ್ಲಾ ಕ್ರೀಡಾ ಒಕ್ಕೂಟ" ದವರು ಆಯೋಜಿಸಿದ್ದ ಕರಾಟೆ ಸ್ಪಧರ್ೆಯಲ್ಲಿ ಭಾಗವಹಿಸಿ 5 ಚಿನ್ನ, 12 ಬೆಳ್ಳಿ, 19 ಕಂಚಿನ ಪದಕಗಳೊಂದಿಗೆ ಪಾಟರ್ಿಸಿಪೇಷನ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶಾಲೆಯ ಆಡಳಿತ ಮಂಡಳಿ ಪ್ರಾಂಶುಪಾಲರಾದ ಸುಷ್ಮಾ ಸಿ. ಚರಂತಿಮಠ, ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿಗಳು ಅವರನ್ನು ಅಭಿನಂದಿಸಿದ್ದಾರೆ.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 