ಗವಿಮಠದ ಶಾಂತವನದಲ್ಲಿ ಅನ್ವೇಷಣೆ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮ
An exploration and spiritual program at Gavi Math's Shantavana
ಗವಿಮಠದ ಶಾಂತವನದಲ್ಲಿ ಅನ್ವೇಷಣೆ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮ
ಕೊಪ್ಪಳ 16: ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಧ್ಯಾತ್ಮ, ಸಂಸ್ಕೃತಿ, ಸಾಮಾಜಿಕ ಜಾಗೃತಿಯ ತ್ರಿವೇಣಿ ಸಂಗಮ. ಲಕ್ಷ ಲಕ್ಷ ಭಕ್ತ ಸಾಗರ ಸೇರುವ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಕಳೆದ ವರ್ಷದಿಂದ ಶ್ರೀ ಗವಿಮಠದ ಶಾಂತವನದಲ್ಲಿ ಅನ್ವೇಷಣೆ ಕಾರ್ಯಕ್ರಮ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜಾತ್ರಾ ಮಹೋತ್ಸವದ ಮೊದಲ ದಿನವಾದ ಇಂದು ಕಜ್ಜಿದೋಣಿಯ ಪೂಜ್ಯರಾದ ದೇವಾನಂದ ಶರಣರು ಅನ್ವೇಷಣೆ ಅಧ್ಯಾತ್ಮ ಪ್ರವಚನದಲ್ಲಿ ನಿಜಗುಣ ಶಿವಯೋಗಿಗಳವರ ಕೈವಲ್ಯ ಪದ್ಧತಿ ಐದನೇ ಪದ್ಯದಲ್ಲಿರುವ ಪಡೆವೆ ನೀ ಪರ್ವ ಮುಕ್ತಿ ಸುಖವ ವಿಷಯವನ್ನು ಕುರಿತು ಮಾತನಾಡಿದರು ಮತ್ತು ಕಾಕರಗಲ್ ಪೂಜ್ಯರಾದ ಹನುಮಂತರಾಯ ಜೀವ ಮತ್ತು ಆತ್ಮ ಅಂದರೆ ಏನು ವಿಷಯದ ಕುರಿತು ಮಾತನಾಡಿದರು. ನೂರಾರು ಭಕ್ತರು ಆಧ್ಯಾತ್ಮ ಪ್ರವಚನದಲ್ಲಿ ಭಾಗವಹಿಸಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 