ತಾಲೂಕಿನ ಇನಾಂ ಹಂಚಿನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ
An unopposed choice for the Primary Farmers' Co-operative Society of Inam Hanchinala village of the
ತಾಲೂಕಿನ ಇನಾಂ ಹಂಚಿನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ
ಬೀಳಗಿ 03 : ವಿಧಾನ ಪರಿಷತ್ತ ಸದಸ್ಯ ಹನುಮಂತ್ ನಿರಾಣಿ ಮಾತನಾಡಿ. ರೈತರ ಸಾವಲಂಬಿ ಬದುಕಿಗೆ ಸಹಕಾರಿ ಸಂಘಗಳ ಪಾತ್ರ ಮುಖ್ಯವಾಗಿದೆ. ರೈತರ ಆರ್ಥಿಕ ವರಮಾನ ಹೆಚ್ಚಿಸಿಕೊಳ್ಳಲು ಸರಕಾರಿ ಸಂಘಗಳಲ್ಲಿ ಸಿಗುತ್ತಿರುವ ಸೌಲಭ್ಯಗಳನ್ನು ಪಡೆದುಕೊಂಡು ಕೃಷಿ ಚಟುವಟಿಕೆಗಳಿಗೆ ಆರ್ಥಿಕವಾಗಿ ಶೂನ್ಯ ಬಡ್ಡಿ ದರದಲ್ಲಿ ಸಾಕಷ್ಟು ರೀತಿಯಲ್ಲಿ ಸಹಾಯ ಸಹಕಾರ ಗ್ರಾಮೀಣ ಪ್ರದೇಶದಲ್ಲಿರುವ ಪ್ರಾಥಮಿಕ ಸಹಕಾರಿ ಸಂಘಗಳಿಂದ ದೊರೆಯುತ್ತಿರುವುದು ಎಂದು ಬಣ್ಣಿಸಿದ ಅವರು ಸಹಕಾರಿ ಸಂಘಗಳಲ್ಲಿ ಪ್ರಾಮಾಣಿಕತೆ ಬಹಳ ಮುಖ್ಯ ಸರ್ಕಾರದ ಹತ್ತು ಹಲವಾರು ಸವಲತ್ತುಗಳು ರೈತರಿಗೆ ಮುಟ್ಟುಸುವುದರಿಂದ ಸಹಕಾರಿ ಸಂಘಗಳ ವರಮಾನ ಹೆಚ್ಚಿಸಲು ಕಾರಣವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಸಿದ್ದು ಗೌಡ ಕುಮಾರ್. ಈರ್ಪ ಕೋಟಿ. ಹನುಮಂತ ಲೆಂಕೆನ್ನವರ್. ವೆಂಕಣ್ಣ ದೇಸಾಯಿ. ಲಕ್ಷ್ಮಣ್ ದೊಡ್ಡಮನಿ.ಸಿದ್ದಣ್ಣ ನಾಯ್ಕರ್ . ಬಸಪ್ಪ ಕೋಲಾರ್. ಗುಂಡಪ್ಪ ಬಬಲೇಶ್ವರ . ಪುಂಡ್ಲಿಕಪ್ಪ ಗಾಣಿಗೇರ್. ವೇದಿಕೆ ಮೇಲೆ ಉಪಸ್ಥಿತರಿದ್ದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 