ಆಂಜನೇಯಸ್ವಾಮಿ ಕಾರ್ತಿಕೋತ್ಸವ
Anjaneyaswamy Kartikotsava
ಆಂಜನೇಯಸ್ವಾಮಿ ಕಾರ್ತಿಕೋತ್ಸವ
ರಾಣೆಬೆನ್ನೂರ 25: ತಾಲೂಕಿನ ಮುಷ್ಟೂರ ಗ್ರಾಮದ ಆಂಜನೇಯಸ್ವಾಮಿಯ ಕಾರ್ತಿಕೋತ್ಸವವು ಡಿ.28 ರಂದು ಸಂಜೆ 7 ಘಂಟೆಗೆ ಬಹು ವಿಜ್ರಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 7ಗಂಟೆಯಿಂದ ಆಂಜನೇಯಸ್ವಾಮಿಯ ಮೂರ್ತಿಗೆ ಪುಷ್ಪಾಲಂಕಾರ, ಅಭಿಷೇಕ, ಮಹಾರುದ್ರಾಭಿಷೇಕ ಮತ್ತು ಹೋಮ-ಹವನ ಮುಂತಾದ ಪೂಜಾಧಿ ಕಾರ್ಯಕ್ರಮಗಳು ನಡೆಯಲಿವೆ. ಮದ್ಯಾಹ್ನ 12-30ಕ್ಕೆ ಅನ್ನದಾಸೋಹ ಹಾಗೂ ಸಾಯಂಕಾಲ ರಾತ್ರಿ 7 ಗಂಟೆಗೆ ಕಾರ್ತಿಕೋತ್ಸವವು ನೆರವೇರಲಿದೆ ಎಂದು ದೇವಸ್ಥಾನ ಸಮಿತಿಯು ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 