ಆಂಜನೇಯಸ್ವಾಮಿ ಕಾರ್ತಿಕೋತ್ಸವ
Anjaneyaswamy Kartikotsava
ಆಂಜನೇಯಸ್ವಾಮಿ ಕಾರ್ತಿಕೋತ್ಸವ
ರಾಣೆಬೆನ್ನೂರ 25: ತಾಲೂಕಿನ ಮುಷ್ಟೂರ ಗ್ರಾಮದ ಆಂಜನೇಯಸ್ವಾಮಿಯ ಕಾರ್ತಿಕೋತ್ಸವವು ಡಿ.28 ರಂದು ಸಂಜೆ 7 ಘಂಟೆಗೆ ಬಹು ವಿಜ್ರಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 7ಗಂಟೆಯಿಂದ ಆಂಜನೇಯಸ್ವಾಮಿಯ ಮೂರ್ತಿಗೆ ಪುಷ್ಪಾಲಂಕಾರ, ಅಭಿಷೇಕ, ಮಹಾರುದ್ರಾಭಿಷೇಕ ಮತ್ತು ಹೋಮ-ಹವನ ಮುಂತಾದ ಪೂಜಾಧಿ ಕಾರ್ಯಕ್ರಮಗಳು ನಡೆಯಲಿವೆ. ಮದ್ಯಾಹ್ನ 12-30ಕ್ಕೆ ಅನ್ನದಾಸೋಹ ಹಾಗೂ ಸಾಯಂಕಾಲ ರಾತ್ರಿ 7 ಗಂಟೆಗೆ ಕಾರ್ತಿಕೋತ್ಸವವು ನೆರವೇರಲಿದೆ ಎಂದು ದೇವಸ್ಥಾನ ಸಮಿತಿಯು ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 