ಆಂಜನೇಯಸ್ವಾಮಿ ಕಾರ್ತಿಕೋತ್ಸವ
Anjaneyaswamy Kartikotsava
ಆಂಜನೇಯಸ್ವಾಮಿ ಕಾರ್ತಿಕೋತ್ಸವ
ರಾಣೆಬೆನ್ನೂರ 25: ತಾಲೂಕಿನ ಮುಷ್ಟೂರ ಗ್ರಾಮದ ಆಂಜನೇಯಸ್ವಾಮಿಯ ಕಾರ್ತಿಕೋತ್ಸವವು ಡಿ.28 ರಂದು ಸಂಜೆ 7 ಘಂಟೆಗೆ ಬಹು ವಿಜ್ರಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 7ಗಂಟೆಯಿಂದ ಆಂಜನೇಯಸ್ವಾಮಿಯ ಮೂರ್ತಿಗೆ ಪುಷ್ಪಾಲಂಕಾರ, ಅಭಿಷೇಕ, ಮಹಾರುದ್ರಾಭಿಷೇಕ ಮತ್ತು ಹೋಮ-ಹವನ ಮುಂತಾದ ಪೂಜಾಧಿ ಕಾರ್ಯಕ್ರಮಗಳು ನಡೆಯಲಿವೆ. ಮದ್ಯಾಹ್ನ 12-30ಕ್ಕೆ ಅನ್ನದಾಸೋಹ ಹಾಗೂ ಸಾಯಂಕಾಲ ರಾತ್ರಿ 7 ಗಂಟೆಗೆ ಕಾರ್ತಿಕೋತ್ಸವವು ನೆರವೇರಲಿದೆ ಎಂದು ದೇವಸ್ಥಾನ ಸಮಿತಿಯು ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 