ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನ
Annappa Chalawadi was officially honored with a letter on the order of the state president
ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನ
ರಾಣೇಬೆನ್ನೂರು: ಡಿ 18 ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಮಿತಿ ವತಿಯಿಂದ ರಾಜ್ಯ ಸಂಘಟನಾ ಸಂಚಾಲಕರಾಗಿ ಮಲ್ಲಿಕಾರ್ಜುನ ಸಾವಕ್ಕಳವರ, ರಾಣೆಬೆನ್ನೂರು ನಗರ ಯುವ ಘಟಕ ಅಧ್ಯಕ್ಷರಾಗಿ ಹನುಮಂತ ಗೌಡ್ರು, ಪಂಪಾ ನಗರದ ಅಧ್ಯಕ್ಷರಾಗಿ ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಭೆಯಲ್ಲಿ ರಾಜ್ಯದ್ಯಕ್ಷ ನಿತ್ಯಾನಂದ ಕುಂದಾಪುರ, ರಾಜ್ಯ ಗೌರವ ಉಪಾಧ್ಯಕ್ಷ ಕೊಟ್ರೇಶಪ್ಪ ಎಮ್ಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಜಾದವ್, ಆಟೋ ಘಟಕ ಜಿಲ್ಲಾಧ್ಯಕ್ಷ ಭಾಷಾಸಾಬ ಹಂಪಾಪಟ್ಟಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 