ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನ
Annappa Chalawadi was officially honored with a letter on the order of the state president
ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನ
ರಾಣೇಬೆನ್ನೂರು: ಡಿ 18 ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಮಿತಿ ವತಿಯಿಂದ ರಾಜ್ಯ ಸಂಘಟನಾ ಸಂಚಾಲಕರಾಗಿ ಮಲ್ಲಿಕಾರ್ಜುನ ಸಾವಕ್ಕಳವರ, ರಾಣೆಬೆನ್ನೂರು ನಗರ ಯುವ ಘಟಕ ಅಧ್ಯಕ್ಷರಾಗಿ ಹನುಮಂತ ಗೌಡ್ರು, ಪಂಪಾ ನಗರದ ಅಧ್ಯಕ್ಷರಾಗಿ ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಭೆಯಲ್ಲಿ ರಾಜ್ಯದ್ಯಕ್ಷ ನಿತ್ಯಾನಂದ ಕುಂದಾಪುರ, ರಾಜ್ಯ ಗೌರವ ಉಪಾಧ್ಯಕ್ಷ ಕೊಟ್ರೇಶಪ್ಪ ಎಮ್ಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಜಾದವ್, ಆಟೋ ಘಟಕ ಜಿಲ್ಲಾಧ್ಯಕ್ಷ ಭಾಷಾಸಾಬ ಹಂಪಾಪಟ್ಟಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 