ಸಿಟಿಇ ಸಂಸ್ಥೆಯ ಮೈದಾನದಲ್ಲಿ ಗಮನ ಸೆಳೆದ ಅನ್ನೋತ್ಸವ
Annotsava attracted attention in the ground of CTE institution
ಸಿಟಿಇ ಸಂಸ್ಥೆಯ ಮೈದಾನದಲ್ಲಿ ಗಮನ ಸೆಳೆದ ಅನ್ನೋತ್ಸವ
ಚಿಕ್ಕೋಡಿ 11: ಚಿಕ್ಕೋಡಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸಿಟಿಇ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ ಅನ್ನೋತ್ಸವ ವಿವಿಧ ಬಗೆ ಬಗೆ ಖಾದ್ಯಗಳ ಘಮಲ ಘಮ್ಮೇಂದು ಪರಿಮಳ ಪಸರಿಸಿದವು.
ಆಹಾರ ಮೇಳದಲ್ಲಿ ಉತ್ತರ ಕರ್ನಾಟಕ ಗಿರಮಿಟ್, ಮಿರ್ಚಿ ಬಜಿ, ತುಪ್ಪ ಸವರಿದ ಶೇಂಗಾ ಹೋಳಿಗೆ, ಸಜ್ಜಿ ರೋಟ್ಟಿ, ಜುನಕಾ, ಪಾನಿ ಪುರಿ, ದಾಬೇಲಿ, ಬೆಣ್ಣೆ ದೋಸಾ, ಸಮೋಸಾ ಸೇರಿದಂತೆ ಮುಂತಾದ ಖಾಧ್ಯಗಳು ಅನಾವರಣಗೊಂಡವು.
ಇಂದಿರಾ ನಗರದ ಸ್ವಾಮಿ ಸಮರ್ಥ ತಯಾರಿಸಿದ ಕಾಂದಾ ಭಜ್ಜಿ. ಮಹಾಲಕ್ಷ್ಮೀ ಪೂಜೇರಿ ಮತ್ತು ಸುಮನ್ ಪಾಟೀಲ ತಯಾರಿಸಿದ ದಾಭೆಲಿ ಮತ್ತು ಬೆಣ್ಣೆ ದೋಸೆಯನ್ನು ವಿದ್ಯಾರ್ಥಿಗಳು ಮತ್ತು ಪಾಲಕರು ಬಾಯಿ ಚಪ್ಪರಿಸಿ ಸವಿದರು.
ವಿದ್ಯಾರ್ಥಿ ಸಪ್ಪಲ್ಲ ಪೀರಜಾದೆ ತಯಾರಿಸಿದ ಮಿಲ್ಕಶೇಕ್ ರುಚಿಯಾಗಿತ್ತು.ಸಂಸ್ಥೆಯ ಅಧ್ಯಕ್ಷ ಸಿ.ಬಿ.ಕುಲಕರ್ಣಿ, ಉಪಾಧ್ಯಕ್ಷ ವಿಜಯ ಮಾಂಜ್ರೇಕರ, ನಿರ್ದೇಶಕರಾದ ಅರುಣ ಕುಲಕರ್ಣಿ, ವಿ.ಟಿ.ಶೆಡಬಾಳೆ, ಸಂಜಯ ಅಡಕೆ, ಓಂಕಾರ ಕುಲಕರ್ಣಿ, ಸಂಕೇತ ಮಾಂಜ್ರೇಕರ, ಆಡಳಿತಾಧಿಕಾರಿ ಎಸ್.ಜಿ.ಜಹಾಗೀರದಾರ, ಜಂಟಿ ಕಾರ್ಯದರ್ಶಿ ಮಿಥುನ ದೇಶಪಾಂಡೆ ಮುಂತಾದವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 