ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
Annual Friendship Conference, Chaitanya Utsav Program
ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
ಯರಗಟ್ಟಿ, 11; ಪಟ್ಟಣದ ಚೈತನ್ಯ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಚೈತನ್ಯ ಉತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಎಂ. ಎಂ. ಕೊಟ್ರಶೆಟ್ಟಿ, ರಾಜೇಂದ್ರ ವಾಲಿ, ಎಂ. ಎಂ. ಚಿಲದ, ವ್ಹಿ. ಎಸ್. ಬಡಿಗೇರ, ಎಮ್. ಎಲ್. ದಿಲಾವರನಾಯ್ಕ, ಶ್ರೀಮತಿ ಬಿ. ಆಯ್. ಹಲಗಲಿ, ಆರ್. ಎಸ್. ಕಲ್ಲನ್ನವರ, ವಿ. ಎಮ್. ಹಾದಿಮನಿ, ಆರ್. ಎ. ಗಲಬಿ, ಈರಣ್ಣಾ ಹಾರೂಗೊಪ್ಪ, ಈರಣ್ಣಾ ಕಿಲಾರಿ ಸೇರಿದಂತೆ ಶಾಲಾ ಶಿಕ್ಷಕಿಯರ ವೃಂದ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 