ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
Annual Friendship Conference, Chaitanya Utsav Program
ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
ಯರಗಟ್ಟಿ, 11; ಪಟ್ಟಣದ ಚೈತನ್ಯ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಚೈತನ್ಯ ಉತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಎಂ. ಎಂ. ಕೊಟ್ರಶೆಟ್ಟಿ, ರಾಜೇಂದ್ರ ವಾಲಿ, ಎಂ. ಎಂ. ಚಿಲದ, ವ್ಹಿ. ಎಸ್. ಬಡಿಗೇರ, ಎಮ್. ಎಲ್. ದಿಲಾವರನಾಯ್ಕ, ಶ್ರೀಮತಿ ಬಿ. ಆಯ್. ಹಲಗಲಿ, ಆರ್. ಎಸ್. ಕಲ್ಲನ್ನವರ, ವಿ. ಎಮ್. ಹಾದಿಮನಿ, ಆರ್. ಎ. ಗಲಬಿ, ಈರಣ್ಣಾ ಹಾರೂಗೊಪ್ಪ, ಈರಣ್ಣಾ ಕಿಲಾರಿ ಸೇರಿದಂತೆ ಶಾಲಾ ಶಿಕ್ಷಕಿಯರ ವೃಂದ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 