ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣಾ ಕಾರ್ಯಕ್ರಮ
Annual Friendship Conference, Prize Distribution Program
ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣಾ ಕಾರ್ಯಕ್ರಮ
ರಾಯಬಾಗ, 08; ಗ್ರಾಮಿಣದ ಶ್ರಿ ಸರಸ್ವತಿ ಶಿಕ್ಷಣ ಸಂಸ್ಥೆಯ ಶ್ರೀ ಸರಸ್ವತಿ ಕನ್ನಡ ಮಾದ್ಯಮ. ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು ಕಾರ್ಯಕ್ರಮವನ್ನು ನಂದಿಕುರಳಿಯ ಪಂಚಲಿಂಗೇಶ್ವರ ಮಠದ ಪ.ಪೂ.ಶ್ರೀ ವೀರಭದ್ರ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು.
ಸಿ ಆರ.ಪಿ. ಅನೀಲ ಸುತಾರ ಮಾತನಾಡಿ ಪಾಲಕರು ಒಳ್ಳೆಯ ಉತ್ತಮ ಸಂಸ್ಕಾರ , ಶಿಕ್ಷಣ ಜೊತೆಗೆ ಮೊಬಾಯಿಲ್, ಮತ್ತು ಟಿವ್ಹಿಯಿಂದ ದೂರವಿಡಬೇಕೆಂದು ಹೇಳಿದರು. ಸಂಸ್ಥೆ ಅಧ್ಯಕ್ಷ ಭಿಮಪ್ಪಾ ಬಿದರಿ , ಶಂಕರ ಕುರಣಗಿ, ಗ್ರಾಮಿಣ ಗ್ರಾಮ ಪಂಚಾಯತಿ ಅದ್ಯಕ್ಷೆ ಮಹಾದೇವಿ ದಿಪಾಳೆ, ಕಾರ್ಯದರ್ಶಿ ಸುರೇಶ ಬಿದರಿ, ಗುರುಮಾತೆ ಉಮಾ ಬಿದರಿ, ಎಲ್.ಬಿ.ಕಶೆಟ್ಟಿ , ಬಿ.ಕೆ .ಬಾಳನ್ನವರ, ಭರಮು ಪೂಜೆರಿ ಸ್ವಾಗತಿಸಿ, ನಿರುಪಿಸಿ ವಂದಿಸಿದರು. ಹಾಗೂ ಮಕ್ಕಳ ಶಿಕ್ಷಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 