ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣಾ ಕಾರ್ಯಕ್ರಮ
Annual Friendship Conference, Prize Distribution Program
ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣಾ ಕಾರ್ಯಕ್ರಮ
ರಾಯಬಾಗ, 08; ಗ್ರಾಮಿಣದ ಶ್ರಿ ಸರಸ್ವತಿ ಶಿಕ್ಷಣ ಸಂಸ್ಥೆಯ ಶ್ರೀ ಸರಸ್ವತಿ ಕನ್ನಡ ಮಾದ್ಯಮ. ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು ಕಾರ್ಯಕ್ರಮವನ್ನು ನಂದಿಕುರಳಿಯ ಪಂಚಲಿಂಗೇಶ್ವರ ಮಠದ ಪ.ಪೂ.ಶ್ರೀ ವೀರಭದ್ರ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು.
ಸಿ ಆರ.ಪಿ. ಅನೀಲ ಸುತಾರ ಮಾತನಾಡಿ ಪಾಲಕರು ಒಳ್ಳೆಯ ಉತ್ತಮ ಸಂಸ್ಕಾರ , ಶಿಕ್ಷಣ ಜೊತೆಗೆ ಮೊಬಾಯಿಲ್, ಮತ್ತು ಟಿವ್ಹಿಯಿಂದ ದೂರವಿಡಬೇಕೆಂದು ಹೇಳಿದರು. ಸಂಸ್ಥೆ ಅಧ್ಯಕ್ಷ ಭಿಮಪ್ಪಾ ಬಿದರಿ , ಶಂಕರ ಕುರಣಗಿ, ಗ್ರಾಮಿಣ ಗ್ರಾಮ ಪಂಚಾಯತಿ ಅದ್ಯಕ್ಷೆ ಮಹಾದೇವಿ ದಿಪಾಳೆ, ಕಾರ್ಯದರ್ಶಿ ಸುರೇಶ ಬಿದರಿ, ಗುರುಮಾತೆ ಉಮಾ ಬಿದರಿ, ಎಲ್.ಬಿ.ಕಶೆಟ್ಟಿ , ಬಿ.ಕೆ .ಬಾಳನ್ನವರ, ಭರಮು ಪೂಜೆರಿ ಸ್ವಾಗತಿಸಿ, ನಿರುಪಿಸಿ ವಂದಿಸಿದರು. ಹಾಗೂ ಮಕ್ಕಳ ಶಿಕ್ಷಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 