ದಲಿತ ವಿರೋಧಿ ಬಜಟ್ : ವಿನೋದ ಕೋಳೂರಗಿ
Anti-Dalit Budget: Vinod Kolurgi
ದಲಿತ ವಿರೋಧಿ ಬಜಟ್ : ವಿನೋದ ಕೋಳೂರಗಿ
ವಿಜಯಪುರ. 07 : ಎಸ್ಸಿ, ಎಸ್ಟಿ ಜನರಿಗೆ ಎರಡು ವರ್ಷಗಳಿಂದ ಗಂಗಾಕಲ್ಯಾಣ ಒಂದು ಬೋರ್ ಹಾಕಿಲ್ಲ. ಒಂದು ಎಕರೆ ಜಮೀನು ಕೊಡಿಸಿಲ್ಲ. ಸ್ವಯಂ ಉದ್ಯೋಗ ಯೋಜನೆಯಲ್ಲಿ ಒಬ್ಬರಿಗೂ ಉದ್ಯೋಗ ಕೊಟ್ಟಿಲ್ಲ. ಐರಾವತ ಯೋಜನೆಯಲ್ಲಿ ಇಂದು ಟ್ಯಾಕ್ಸಿ ಕೊಟ್ಟಿಲ್ಲ.. ಪರಿಶಿಷ್ಟರ ಕಾಲೋನಿಗೆ ಒಂದು ಬುಟ್ಟಿ ಕಾಂಕ್ರೀಟ್ ಹಾಕಿಲ್ಲ. ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬರ್ತಿಲ್ಲ. ಕೈಗಾರಿಕಾ ಸ್ಥಾಪನೆಗೆ ಸಹಾಯಧನ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ನಲ್ಲಿ ಎಸ್ಸಿ-ಎಸ್ಟಿ ಜನಾಂಗಕ್ಕೆ ನಿರಾಶದಾಯಕ ಮೂಡಿಸಿದೆ ಇದೊಂದು ದಲಿತ ವಿರೋಧಿ ಬಜೆಟ್ ಆಗಿದೆ ಎಂದು ನಾಗಠಾಣ ಮಂಡಲ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ವಿನೋದ ಕೋಳೂರಗಿ ಪ್ರಕಟಣೆಗೆ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 