ದಲಿತ ವಿರೋಧಿ ಬಜಟ್ : ವಿನೋದ ಕೋಳೂರಗಿ
Anti-Dalit Budget: Vinod Kolurgi
ದಲಿತ ವಿರೋಧಿ ಬಜಟ್ : ವಿನೋದ ಕೋಳೂರಗಿ
ವಿಜಯಪುರ. 07 : ಎಸ್ಸಿ, ಎಸ್ಟಿ ಜನರಿಗೆ ಎರಡು ವರ್ಷಗಳಿಂದ ಗಂಗಾಕಲ್ಯಾಣ ಒಂದು ಬೋರ್ ಹಾಕಿಲ್ಲ. ಒಂದು ಎಕರೆ ಜಮೀನು ಕೊಡಿಸಿಲ್ಲ. ಸ್ವಯಂ ಉದ್ಯೋಗ ಯೋಜನೆಯಲ್ಲಿ ಒಬ್ಬರಿಗೂ ಉದ್ಯೋಗ ಕೊಟ್ಟಿಲ್ಲ. ಐರಾವತ ಯೋಜನೆಯಲ್ಲಿ ಇಂದು ಟ್ಯಾಕ್ಸಿ ಕೊಟ್ಟಿಲ್ಲ.. ಪರಿಶಿಷ್ಟರ ಕಾಲೋನಿಗೆ ಒಂದು ಬುಟ್ಟಿ ಕಾಂಕ್ರೀಟ್ ಹಾಕಿಲ್ಲ. ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬರ್ತಿಲ್ಲ. ಕೈಗಾರಿಕಾ ಸ್ಥಾಪನೆಗೆ ಸಹಾಯಧನ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ನಲ್ಲಿ ಎಸ್ಸಿ-ಎಸ್ಟಿ ಜನಾಂಗಕ್ಕೆ ನಿರಾಶದಾಯಕ ಮೂಡಿಸಿದೆ ಇದೊಂದು ದಲಿತ ವಿರೋಧಿ ಬಜೆಟ್ ಆಗಿದೆ ಎಂದು ನಾಗಠಾಣ ಮಂಡಲ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ವಿನೋದ ಕೋಳೂರಗಿ ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 