ದಲಿತ ವಿರೋಧಿ ಬಜಟ್ : ವಿನೋದ ಕೋಳೂರಗಿ
Anti-Dalit Budget: Vinod Kolurgi
ದಲಿತ ವಿರೋಧಿ ಬಜಟ್ : ವಿನೋದ ಕೋಳೂರಗಿ
ವಿಜಯಪುರ. 07 : ಎಸ್ಸಿ, ಎಸ್ಟಿ ಜನರಿಗೆ ಎರಡು ವರ್ಷಗಳಿಂದ ಗಂಗಾಕಲ್ಯಾಣ ಒಂದು ಬೋರ್ ಹಾಕಿಲ್ಲ. ಒಂದು ಎಕರೆ ಜಮೀನು ಕೊಡಿಸಿಲ್ಲ. ಸ್ವಯಂ ಉದ್ಯೋಗ ಯೋಜನೆಯಲ್ಲಿ ಒಬ್ಬರಿಗೂ ಉದ್ಯೋಗ ಕೊಟ್ಟಿಲ್ಲ. ಐರಾವತ ಯೋಜನೆಯಲ್ಲಿ ಇಂದು ಟ್ಯಾಕ್ಸಿ ಕೊಟ್ಟಿಲ್ಲ.. ಪರಿಶಿಷ್ಟರ ಕಾಲೋನಿಗೆ ಒಂದು ಬುಟ್ಟಿ ಕಾಂಕ್ರೀಟ್ ಹಾಕಿಲ್ಲ. ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬರ್ತಿಲ್ಲ. ಕೈಗಾರಿಕಾ ಸ್ಥಾಪನೆಗೆ ಸಹಾಯಧನ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ನಲ್ಲಿ ಎಸ್ಸಿ-ಎಸ್ಟಿ ಜನಾಂಗಕ್ಕೆ ನಿರಾಶದಾಯಕ ಮೂಡಿಸಿದೆ ಇದೊಂದು ದಲಿತ ವಿರೋಧಿ ಬಜೆಟ್ ಆಗಿದೆ ಎಂದು ನಾಗಠಾಣ ಮಂಡಲ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ವಿನೋದ ಕೋಳೂರಗಿ ಪ್ರಕಟಣೆಗೆ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 