ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
Anti-People's Budget : Ravichandra Gowda Vanageri Ojinahalli
ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
ಕೊಪ್ಪಳ : ಕೇಂದ್ರದ ಬಜೆಟ್ ಜನವಿರೋಧಿ ಬಜೆಟ್ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ ಅವರು ಬಜೆಟ್ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯಕ್ಕೆ ನಿರಾಶಾದಾಯಕ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ಯಾವುದೇ ದೂರದೃಷ್ಟಿ ಇಲ್ಲದ ಬಜೆಟ್, ಈ ಬಜೆಟ್ ನಲ್ಲಿ ಆಂಧ್ರ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ರಾಜಕೀಯ ಕಾರಣಕ್ಕೆ ಅನೇಕ ಸೌಲಭ್ಯಗಳನ್ನು ವ ಬಜೆಟ್ ನಲ್ಲಿ ನೀಡಿದೆ ಹೀಗಾಗಿ ಇದು ಜನವಿರೋಧಿ ಬಜೆಟ್ ಎಂದು ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 