ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
Anti-People's Budget : Ravichandra Gowda Vanageri Ojinahalli
ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
ಕೊಪ್ಪಳ : ಕೇಂದ್ರದ ಬಜೆಟ್ ಜನವಿರೋಧಿ ಬಜೆಟ್ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ ಅವರು ಬಜೆಟ್ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯಕ್ಕೆ ನಿರಾಶಾದಾಯಕ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ಯಾವುದೇ ದೂರದೃಷ್ಟಿ ಇಲ್ಲದ ಬಜೆಟ್, ಈ ಬಜೆಟ್ ನಲ್ಲಿ ಆಂಧ್ರ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ರಾಜಕೀಯ ಕಾರಣಕ್ಕೆ ಅನೇಕ ಸೌಲಭ್ಯಗಳನ್ನು ವ ಬಜೆಟ್ ನಲ್ಲಿ ನೀಡಿದೆ ಹೀಗಾಗಿ ಇದು ಜನವಿರೋಧಿ ಬಜೆಟ್ ಎಂದು ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 