ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
Anti-People's Budget : Ravichandra Gowda Vanageri Ojinahalli
ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
ಕೊಪ್ಪಳ : ಕೇಂದ್ರದ ಬಜೆಟ್ ಜನವಿರೋಧಿ ಬಜೆಟ್ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ ಅವರು ಬಜೆಟ್ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯಕ್ಕೆ ನಿರಾಶಾದಾಯಕ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ಯಾವುದೇ ದೂರದೃಷ್ಟಿ ಇಲ್ಲದ ಬಜೆಟ್, ಈ ಬಜೆಟ್ ನಲ್ಲಿ ಆಂಧ್ರ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ರಾಜಕೀಯ ಕಾರಣಕ್ಕೆ ಅನೇಕ ಸೌಲಭ್ಯಗಳನ್ನು ವ ಬಜೆಟ್ ನಲ್ಲಿ ನೀಡಿದೆ ಹೀಗಾಗಿ ಇದು ಜನವಿರೋಧಿ ಬಜೆಟ್ ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 