ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
Anti-People's Budget : Ravichandra Gowda Vanageri Ojinahalli
ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
ಕೊಪ್ಪಳ : ಕೇಂದ್ರದ ಬಜೆಟ್ ಜನವಿರೋಧಿ ಬಜೆಟ್ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ ಅವರು ಬಜೆಟ್ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯಕ್ಕೆ ನಿರಾಶಾದಾಯಕ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ಯಾವುದೇ ದೂರದೃಷ್ಟಿ ಇಲ್ಲದ ಬಜೆಟ್, ಈ ಬಜೆಟ್ ನಲ್ಲಿ ಆಂಧ್ರ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ರಾಜಕೀಯ ಕಾರಣಕ್ಕೆ ಅನೇಕ ಸೌಲಭ್ಯಗಳನ್ನು ವ ಬಜೆಟ್ ನಲ್ಲಿ ನೀಡಿದೆ ಹೀಗಾಗಿ ಇದು ಜನವಿರೋಧಿ ಬಜೆಟ್ ಎಂದು ತಿಳಿಸಿದ್ದಾರೆ.
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ 