ಜನರ ಮೇಲೆ ಆರ್ಥಿಕ ಹೊರೆ ಏರಿದ ಜನ ವಿರೋಧಿ ಬಜೆಟ್: ಮ್ಯಾಗೇರಿ
Anti-people budget that has increased the financial burden on the people: Mageri
ಜನರ ಮೇಲೆ ಆರ್ಥಿಕ ಹೊರೆ ಏರಿದ ಜನ ವಿರೋಧಿ ಬಜೆಟ್: ಮ್ಯಾಗೇರಿ
ಶಿಗ್ಗಾವಿ 07 : ರೈತರ ಸಬಲೀಕರಣಕ್ಕಾಗಿ ಯಾವುದೇ ಅನುದಾನವಿಲ್ಲ ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಕಾಳಜಿ ತೋರದೆ ಅನುದಾನದಲ್ಲಿಯೇ ಕಡಿಮೆ ಮಾಡಿದ್ದು ಎದ್ದು ಕಾಣುತ್ತಿದೆ ನೀರಾವರಿ ಕೃಷಿ ಗ್ರಾಮೀಣ ಜನ ಅಭಿವೃದ್ಧಿಗೆ ಯಾವುದೇ ಅನುದಾನ ನೀಡದಿರುವುದು ಅಭಿವೃದ್ಧಿಗೆ ಕುಂಠಿತ ಆಗುವುದರಲ್ಲಿ ಸಂದೇಹವೇ ಇಲ್ಲ ರೈತರಿಗೆ ನಿರಾಶದಾಯಕವಾದ ಬಜೆಟ್ ಇದಾಗಿದೆ ಎಂದು ನಿಕಟಪೂರ್ವ ತಾಲೂಕ ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 