ಜನರ ಮೇಲೆ ಆರ್ಥಿಕ ಹೊರೆ ಏರಿದ ಜನ ವಿರೋಧಿ ಬಜೆಟ್: ಮ್ಯಾಗೇರಿ
Anti-people budget that has increased the financial burden on the people: Mageri
ಜನರ ಮೇಲೆ ಆರ್ಥಿಕ ಹೊರೆ ಏರಿದ ಜನ ವಿರೋಧಿ ಬಜೆಟ್: ಮ್ಯಾಗೇರಿ
ಶಿಗ್ಗಾವಿ 07 : ರೈತರ ಸಬಲೀಕರಣಕ್ಕಾಗಿ ಯಾವುದೇ ಅನುದಾನವಿಲ್ಲ ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಕಾಳಜಿ ತೋರದೆ ಅನುದಾನದಲ್ಲಿಯೇ ಕಡಿಮೆ ಮಾಡಿದ್ದು ಎದ್ದು ಕಾಣುತ್ತಿದೆ ನೀರಾವರಿ ಕೃಷಿ ಗ್ರಾಮೀಣ ಜನ ಅಭಿವೃದ್ಧಿಗೆ ಯಾವುದೇ ಅನುದಾನ ನೀಡದಿರುವುದು ಅಭಿವೃದ್ಧಿಗೆ ಕುಂಠಿತ ಆಗುವುದರಲ್ಲಿ ಸಂದೇಹವೇ ಇಲ್ಲ ರೈತರಿಗೆ ನಿರಾಶದಾಯಕವಾದ ಬಜೆಟ್ ಇದಾಗಿದೆ ಎಂದು ನಿಕಟಪೂರ್ವ ತಾಲೂಕ ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 