ಬೀದಿ ಬದಿ ವ್ಯಾಪಾರಗಳಿಗೆ ಬೇರೆ ಕಡೆಗೆ ಸ್ಥಳಾವಕಾಶ ಕ್ಕೆ ಮನವಿ
Appeal for space elsewhere for street vendors
ಹೂವಿನಹಡಗಲಿ 22: ಈಚೆಗೆ ಜಿಲ್ಲಾಧಿಕಾರಿಗಳು ಪಟ್ಬಣಕ್ಕೆ ಭೇಟಿ ನೀಡಿದಾಗ ಸುಗಮ ಸಂಚಾರಕ್ಕಾಗಿ ರಸ್ತೆ, ಬೀದಿ ಬದಿ ವ್ಯಾಪಾರವನ್ನು ಮಾಡುವವರು ಕೂಡಲೇ ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಳೆದ 40-45 ವರ್ಷಗಳಿಂದ ಬೀದಿ ಬದಿ ವ್ಯಾಪಾರದಿಂದ ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾ ಬಂದಿದ್ದು, ತೆರವು ಮಾಡಿದರೆ ಜೀವನ ನಿರ್ವಹಣೆ ತೊಂದರೆ ಕಷ್ಟವಾಗುತ್ತದೆ ಕೂಡಲೇ ಬೇರೆಡೆಗೆ ಸ್ಥಳಾವಕಾಶ ಮಾಡಿಕೊಡಬೇಂದು ಪುರಸಭೆ ಮುಖ್ಯಾಧಿಕಾರಿ ಗಳಿಗೆ ಮನವಿ ಮಾಡಿದ್ದಾರೆ.ಇದೇ ವೇಳೆ ಶಿವಕುಮಾರ,ಜೆ.ವೆಂಕಟೇಶ, ದಾದಾ ಖಲಂದರ, ಜಿಲಾನ್ ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 