ಬೀದಿ ಬದಿ ವ್ಯಾಪಾರಗಳಿಗೆ ಬೇರೆ ಕಡೆಗೆ ಸ್ಥಳಾವಕಾಶ ಕ್ಕೆ ಮನವಿ
Appeal for space elsewhere for street vendors
ಹೂವಿನಹಡಗಲಿ 22: ಈಚೆಗೆ ಜಿಲ್ಲಾಧಿಕಾರಿಗಳು ಪಟ್ಬಣಕ್ಕೆ ಭೇಟಿ ನೀಡಿದಾಗ ಸುಗಮ ಸಂಚಾರಕ್ಕಾಗಿ ರಸ್ತೆ, ಬೀದಿ ಬದಿ ವ್ಯಾಪಾರವನ್ನು ಮಾಡುವವರು ಕೂಡಲೇ ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಳೆದ 40-45 ವರ್ಷಗಳಿಂದ ಬೀದಿ ಬದಿ ವ್ಯಾಪಾರದಿಂದ ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾ ಬಂದಿದ್ದು, ತೆರವು ಮಾಡಿದರೆ ಜೀವನ ನಿರ್ವಹಣೆ ತೊಂದರೆ ಕಷ್ಟವಾಗುತ್ತದೆ ಕೂಡಲೇ ಬೇರೆಡೆಗೆ ಸ್ಥಳಾವಕಾಶ ಮಾಡಿಕೊಡಬೇಂದು ಪುರಸಭೆ ಮುಖ್ಯಾಧಿಕಾರಿ ಗಳಿಗೆ ಮನವಿ ಮಾಡಿದ್ದಾರೆ.ಇದೇ ವೇಳೆ ಶಿವಕುಮಾರ,ಜೆ.ವೆಂಕಟೇಶ, ದಾದಾ ಖಲಂದರ, ಜಿಲಾನ್ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 