ಬೀದಿ ಬದಿ ವ್ಯಾಪಾರಗಳಿಗೆ ಬೇರೆ ಕಡೆಗೆ ಸ್ಥಳಾವಕಾಶ ಕ್ಕೆ ಮನವಿ
Appeal for space elsewhere for street vendors
ಹೂವಿನಹಡಗಲಿ 22: ಈಚೆಗೆ ಜಿಲ್ಲಾಧಿಕಾರಿಗಳು ಪಟ್ಬಣಕ್ಕೆ ಭೇಟಿ ನೀಡಿದಾಗ ಸುಗಮ ಸಂಚಾರಕ್ಕಾಗಿ ರಸ್ತೆ, ಬೀದಿ ಬದಿ ವ್ಯಾಪಾರವನ್ನು ಮಾಡುವವರು ಕೂಡಲೇ ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಳೆದ 40-45 ವರ್ಷಗಳಿಂದ ಬೀದಿ ಬದಿ ವ್ಯಾಪಾರದಿಂದ ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾ ಬಂದಿದ್ದು, ತೆರವು ಮಾಡಿದರೆ ಜೀವನ ನಿರ್ವಹಣೆ ತೊಂದರೆ ಕಷ್ಟವಾಗುತ್ತದೆ ಕೂಡಲೇ ಬೇರೆಡೆಗೆ ಸ್ಥಳಾವಕಾಶ ಮಾಡಿಕೊಡಬೇಂದು ಪುರಸಭೆ ಮುಖ್ಯಾಧಿಕಾರಿ ಗಳಿಗೆ ಮನವಿ ಮಾಡಿದ್ದಾರೆ.ಇದೇ ವೇಳೆ ಶಿವಕುಮಾರ,ಜೆ.ವೆಂಕಟೇಶ, ದಾದಾ ಖಲಂದರ, ಜಿಲಾನ್ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 