ವಾರ್ಡಿನ ಸದಸ್ಯನ ಸಹಾಯ ಹಸ್ತಕ್ಕೆ ಶಾಸಕರಲ್ಲಿ ಮನವಿ
Appeal to MLAs for a helping hand from ward members
ವಾರ್ಡಿನ ಸದಸ್ಯನ ಸಹಾಯ ಹಸ್ತಕ್ಕೆ ಶಾಸಕರಲ್ಲಿ ಮನವಿ
ಶಿಗ್ಗಾವಿ 10: ಪಟ್ಟಣದ 5 ನೇ ವಾರ್ಡಿನ ಬಸಪ್ಪ ಗೌಳಿ ಕನಿಷ್ಠ 3-4 ತಿಂಗಳಿಂದ ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿದ್ದು ಅವರಿಗೆ ಕೈಲಾದಷ್ಟು ಸಹಾಯವನ್ನು ವಾರ್ಡಿನ ಪುರಸಭೆ ಸದಸ್ಯಣಿ ನಸ್ರೀನಬಾನು ತಿಮ್ಮಾಪೂರ ಅವರ ಪತಿ ಹಾಗೂ ಕಾಂಗ್ರೆಸ್ ಮುಖಂಡ ಮುಕ್ತಾರಖಾನ ತಿಮ್ಮಾಪೂರ ಮಾಡಿದರೂ ಸಹಿತ ನಿನ್ನೆ ರಾತ್ರಿ ಪಟ್ಟಣದ ಸರಕಾರಿ ಆಸ್ಪತ್ರೆಯಿಂದ ಡಿಸಚಾರ್ಜ ಮಾಡಿ ಮನೆಗೆ ಹೋದ ತಕ್ಷಣ ದೈವಾಧೀನರಾಗಿದ್ದಾರೆ ಅವರ ಕುಟುಂಬ ವರ್ಗಕ್ಕೆ ಶಾಸಕರಾದ ಯಾಶೀರಖಾನ ಪಠಾಣ ಅವರು ಸಹಾಯ ಹಸ್ತ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಮುಕ್ತಾರಖಾನ ತಿಮ್ಮಾಪೂರ ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 