ಹೇರೂರ ಅವರಿಂದ ರಾಯರೆಡ್ಡಿ ಅವರಿಗೆ ಮನವಿ
Appeal to Rayareddy from Herura
ಹೇರೂರ ಅವರಿಂದ ರಾಯರೆಡ್ಡಿ ಅವರಿಗೆ ಮನವಿ
ಕೊಪ್ಪಳ 09: ಅಶೋಕಸ್ವಾಮಿ ಹೇರೂರ ಅವರಿಂದ ಮನವಿ ಸ್ವೀಕರಿಸಿದ ರಾಯರೆಡ್ಡಿಯವರು,ಈ ವಿಷಯವಾಗಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಬರುವ ಮುಂಗಡ ಪತ್ರದಲ್ಲಿ ಅನುದಾನ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು. ರೇಲ್ವೆ ನೂತನ ಮಾರ್ಗದ ಬಗ್ಗೆ ವಿವರವಾದ ಮಾಹಿತಿ ನೀಡಿದರು.ಈ ಸಂಧರ್ಭದಲ್ಲಿ ವಾಣಿಜ್ಯೊಧ್ಯಮ ಸಂಸ್ಥೆಯಉಪಾಧ್ಯಕ್ಷ ಹಾಗೂ ಯಲಬುರ್ಗಾತಾಲೂಕು ಪಿಕಾರ್ಡ ಬ್ಯಾಂಕ್ಅಧ್ಯಕ್ಷಚಂದ್ರಶೇಖಯ್ಯ ಹಿರೇಮಠ ಭಾನಾಪೂರ, ಗಂಗಾವತಿ ನಗರ ಸಭಾ ಹಿರಿಯ ಸದಸ್ಯ ಮತ್ತು ವಿರೋಧ ಪಕ್ಷದ ನಾಯಕ ಮನೋಹರಸ್ವಾಮಿ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 