ಹೇರೂರ ಅವರಿಂದ ರಾಯರೆಡ್ಡಿ ಅವರಿಗೆ ಮನವಿ
Appeal to Rayareddy from Herura
ಹೇರೂರ ಅವರಿಂದ ರಾಯರೆಡ್ಡಿ ಅವರಿಗೆ ಮನವಿ
ಕೊಪ್ಪಳ 09: ಅಶೋಕಸ್ವಾಮಿ ಹೇರೂರ ಅವರಿಂದ ಮನವಿ ಸ್ವೀಕರಿಸಿದ ರಾಯರೆಡ್ಡಿಯವರು,ಈ ವಿಷಯವಾಗಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಬರುವ ಮುಂಗಡ ಪತ್ರದಲ್ಲಿ ಅನುದಾನ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು. ರೇಲ್ವೆ ನೂತನ ಮಾರ್ಗದ ಬಗ್ಗೆ ವಿವರವಾದ ಮಾಹಿತಿ ನೀಡಿದರು.ಈ ಸಂಧರ್ಭದಲ್ಲಿ ವಾಣಿಜ್ಯೊಧ್ಯಮ ಸಂಸ್ಥೆಯಉಪಾಧ್ಯಕ್ಷ ಹಾಗೂ ಯಲಬುರ್ಗಾತಾಲೂಕು ಪಿಕಾರ್ಡ ಬ್ಯಾಂಕ್ಅಧ್ಯಕ್ಷಚಂದ್ರಶೇಖಯ್ಯ ಹಿರೇಮಠ ಭಾನಾಪೂರ, ಗಂಗಾವತಿ ನಗರ ಸಭಾ ಹಿರಿಯ ಸದಸ್ಯ ಮತ್ತು ವಿರೋಧ ಪಕ್ಷದ ನಾಯಕ ಮನೋಹರಸ್ವಾಮಿ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 