ಇ ಸ್ವತ್ತು ಉತಾರ ಪೊರೈಸುವಂತೆ ಮುಖ್ಯಾಧಿಕಾರಿಗೆ ಮನವಿ
Appeal to the chief officer to declare the assets
ಇ ಸ್ವತ್ತು ಉತಾರ ಪೊರೈಸುವಂತೆ ಮುಖ್ಯಾಧಿಕಾರಿಗೆ ಮನವಿ
ಶಿಗ್ಗಾವಿ 20: ಬಂಕಾಪೂರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ರಿ.ಸ.ನಂ. 2/1ಅ ತಹಸೀಲ್ದಾರ ಪ್ಲಾಟ್ ನ 7.9 ಗುಂಟೆ ವಿಸ್ತೀರ್ಣದ ಪ್ಲಾಟ್ ಖರೀದಿದಾರರರಿಗೆ ಇ ಸ್ವತ್ತು ಉತಾರ ಪೊರೈಸುವಂತೆ ಅಲ್ಲಿನ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಅರ್ಿಸಿದರು. ತಹಸೀಲ್ದಾರ ಪ್ಲಾಟ್ಗಳಲ್ಲಿ 131 ಜನ ಖರೀದಿದಾರರಿದ್ದು, ಸರ್ವ ಪ್ಲಾರ್ಟ ಖರೀದಿದಾರರಿಗೂ ಇ ಸ್ವತ್ತು ಉತಾರ ಪೊರೈಸಬೇಕು. ಸರಕಾರದ ಸುತ್ತೋಲೆ ಪ್ರಕಾರ ಸರ್ಕಾರವೇ ವಿತರಿಸಿದ ಗುರುತಿನಚೀಟಿ, ಮಾಲೀಕತ್ವ ಗುರುತಿಸುವ ನೊಂದಾಯಿತ ದೃಡಿಕರಣ ದಾಖಲೆ, ಸ್ವತ್ತಿನ ಋಣಬಾರ ಪ್ರಮಾಣಪತ್ರ, ಸ್ವತ್ತಿನ ಛಾಯಾಚಿತ್ರ, ಆಸ್ತಿ ತೇರಿಗೆ ಪಾವತಿಸಿದ ರಶೀದಿ, ಹಾಗು ಆಸ್ತಿ ಮಾಲಕತ ಭಾವಚಿತ್ರ ಇ ಎಲ್ಲ ದಾಖಲೆಗಳು ಪ್ಲಾಟ್ ಖರೀದಾರರಲ್ಲಿದ್ದು, ದಯವಿಟ್ಟು ಸರಕಾರದ ಆದೇಶದ ಪ್ರಕಾರ ಪ್ಲಾಟ್ ಖರೀದಾರರಿಂದ ದಾಖಲೆ ಪಡೆದು ಇ ಸ್ವತ್ತು ಉತಾರ ಪೊರೈಸಿ ಅನಕೂಲ ಕಲ್ಪಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪದ್ಮ ಹಿರೇಮಠ, ಪುಷ್ಫಾ ಗಚ್ಚಿನಮಠ, ರವಿ ಕೊಲ್ಲಾಪುರ, ರೇಖಾ ಕರಡಿ, ಲಕ್ಷ್ಮೀ ದೊಡ್ಡಮನಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 