ರನ್ನ ಬೆಳಗಲಿ ಪಪಂಗೆ ನಾಮನಿರ್ದೇಶಿತ ಸದಸ್ಯರ ನೇಮಕ
Appointment of nominated members for Ranna Belagali Papang
ರನ್ನ ಬೆಳಗಲಿ ಪಪಂಗೆ ನಾಮನಿರ್ದೇಶಿತ ಸದಸ್ಯರ ನೇಮಕ
ರನ್ನ ಬೆಳಗಲಿ 23: ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಸೂಚನೆ ಮೇರೆಗೆ ರನ್ನ ಬೆಳಗಲಿ ಪಟ್ಟಣ ಪಂಚಾಯಿತಿಗೆ ಪಟ್ಟಣದ ನಿವಾಸಿಗಳಾದ ಬಸವರಾಜ ಗೌರನ್ನವರ, ಸಿದ್ದು ಬಸಪ್ಪ ಮಾಳಿ, ಯಲ್ಲಪ್ಪ ದೋಬಸಿ ಅವರನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಜಿನ ಕಾರ್ಯದರ್ಶಿ, ಟಿ ಮಂಜುನಾಥ ನಾಮನಿರ್ದೇಶತ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ. ಮೂವರು ನಾಮ ನಿರ್ದೇಶಿತ ಸದಸ್ಯರನ್ನು ರನ್ನ ಬೆಳಗಲಿಯ ಕಾಂಗ್ರೆಸ್ ಮುಖಂಡರು, ಪಟ್ಟಣ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಅಭಿನಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 