ರನ್ನ ಬೆಳಗಲಿ ಪಪಂಗೆ ನಾಮನಿರ್ದೇಶಿತ ಸದಸ್ಯರ ನೇಮಕ
Appointment of nominated members for Ranna Belagali Papang
ರನ್ನ ಬೆಳಗಲಿ ಪಪಂಗೆ ನಾಮನಿರ್ದೇಶಿತ ಸದಸ್ಯರ ನೇಮಕ
ರನ್ನ ಬೆಳಗಲಿ 23: ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಸೂಚನೆ ಮೇರೆಗೆ ರನ್ನ ಬೆಳಗಲಿ ಪಟ್ಟಣ ಪಂಚಾಯಿತಿಗೆ ಪಟ್ಟಣದ ನಿವಾಸಿಗಳಾದ ಬಸವರಾಜ ಗೌರನ್ನವರ, ಸಿದ್ದು ಬಸಪ್ಪ ಮಾಳಿ, ಯಲ್ಲಪ್ಪ ದೋಬಸಿ ಅವರನ್ನು ರಾಜ್ಯ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಜಿನ ಕಾರ್ಯದರ್ಶಿ, ಟಿ ಮಂಜುನಾಥ ನಾಮನಿರ್ದೇಶತ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ. ಮೂವರು ನಾಮ ನಿರ್ದೇಶಿತ ಸದಸ್ಯರನ್ನು ರನ್ನ ಬೆಳಗಲಿಯ ಕಾಂಗ್ರೆಸ್ ಮುಖಂಡರು, ಪಟ್ಟಣ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಅಭಿನಯಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 