ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ
Appointment to Horticultural University : Honours, MPs, MLAs
ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ
ಕೊಪ್ಪಳ 25 : ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ ಪಾಟೀಲ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದರಿಂದ ಸಂಸದ ಕೆ.ರಾಜಶೇಖರ್ ಹಿಟ್ನಾಳ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಬನ್ನಿಕೊಪ್ಪ, ಗವಿಸಿದ್ದಪ್ಪ ಮನ್ನಾಪುರ್, ಮಂಜುನಾಥ್ ಗುಡ್ಡದ, ಆನಂದಪ್ಪ ಸೊರಟೂರು, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ, ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 