ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ
Appointment to Horticultural University : Honours, MPs, MLAs
ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ
ಕೊಪ್ಪಳ 25 : ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ ಪಾಟೀಲ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದರಿಂದ ಸಂಸದ ಕೆ.ರಾಜಶೇಖರ್ ಹಿಟ್ನಾಳ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಬನ್ನಿಕೊಪ್ಪ, ಗವಿಸಿದ್ದಪ್ಪ ಮನ್ನಾಪುರ್, ಮಂಜುನಾಥ್ ಗುಡ್ಡದ, ಆನಂದಪ್ಪ ಸೊರಟೂರು, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ, ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 