ಟಿಬೆಟ್ ಕ್ಯಾಂಪಿನಲ್ಲಿ ದಲೈ ಲಾಮಾ ಆಶೀರ್ವಾದ ಪಡೆದ ಆರಿ್ವ. ದೇಶಪಾಂಡೆ
Ariva Deshpande receives blessings from the Dalai Lama at the Tibet camp
ಮುಂಡಗೋಡ 26 : ನೊಬೆಲ್ ಶಾಂತಿ ಪುರಸ್ಕೃತ ಹಾಗೂ ಟಿಬೆಟಿಯನ್ನರ ಪರಮೋಚ್ಚ ಧರ್ಮಗುರುಗಳಾದ ಪೂಜ್ಯ ದಲೈ ಲಾಮ ಅವರು ಡಿಸೆಂಬರ್ 12 ರಂದು ಮುಂಡಗೋಡ ತಾಲೂಕಿನ ಟಿಬೆಟ್ ಕ್ಯಾಂಪ್ಗೆ ಆಗಮಿಸಿರುವ ಹಿನ್ನೆಲೆಯಲ್ಲಿ, ಹಳಿಯಾಳ ಶಾಸಕ ಹಾಗೂ ರಾಜ್ಯ ಸರ್ಕಾರದ ಸುಧಾರಣಾ ಸಮಿತಿ ಆರೋಗ್ಯದ ಅಧ್ಯಕ್ಷರಾದ ಆರಿ್ವ. ದೇಶಪಾಂಡೆ ಅವರು ಗುರುವಾರ ಡ್ರೀಪುಂಗ್ ತಾಶಿ ಗೋಮಾಂಗ ಬೌದ್ಧ ಮಂದಿರಕ್ಕೆ ಭೇಟಿ ನೀಡಿ ದಲೈ ಲಾಮ ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ಈ ವೇಳೆ ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಂ. ನಾಯಕ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಶಿ, ಸಿಪಿಐ ರಂಗನಾಥ ನಿಲಮ್ಮನವರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 