ಟಿಬೆಟ್ ಕ್ಯಾಂಪಿನಲ್ಲಿ ದಲೈ ಲಾಮಾ ಆಶೀರ್ವಾದ ಪಡೆದ ಆರಿ್ವ. ದೇಶಪಾಂಡೆ
Ariva Deshpande receives blessings from the Dalai Lama at the Tibet camp
ಮುಂಡಗೋಡ 26 : ನೊಬೆಲ್ ಶಾಂತಿ ಪುರಸ್ಕೃತ ಹಾಗೂ ಟಿಬೆಟಿಯನ್ನರ ಪರಮೋಚ್ಚ ಧರ್ಮಗುರುಗಳಾದ ಪೂಜ್ಯ ದಲೈ ಲಾಮ ಅವರು ಡಿಸೆಂಬರ್ 12 ರಂದು ಮುಂಡಗೋಡ ತಾಲೂಕಿನ ಟಿಬೆಟ್ ಕ್ಯಾಂಪ್ಗೆ ಆಗಮಿಸಿರುವ ಹಿನ್ನೆಲೆಯಲ್ಲಿ, ಹಳಿಯಾಳ ಶಾಸಕ ಹಾಗೂ ರಾಜ್ಯ ಸರ್ಕಾರದ ಸುಧಾರಣಾ ಸಮಿತಿ ಆರೋಗ್ಯದ ಅಧ್ಯಕ್ಷರಾದ ಆರಿ್ವ. ದೇಶಪಾಂಡೆ ಅವರು ಗುರುವಾರ ಡ್ರೀಪುಂಗ್ ತಾಶಿ ಗೋಮಾಂಗ ಬೌದ್ಧ ಮಂದಿರಕ್ಕೆ ಭೇಟಿ ನೀಡಿ ದಲೈ ಲಾಮ ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ಈ ವೇಳೆ ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಂ. ನಾಯಕ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಶಿ, ಸಿಪಿಐ ರಂಗನಾಥ ನಿಲಮ್ಮನವರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 