ಕಲಾ ಕೌಶಲ್ಯ ಪ್ರಶಸ್ತಿ: ನೇತ್ರಾಗೆ ಸನ್ಮಾನ
ಬೈಲಹೊಂಗಲ,15: ಶಿಕ್ಷಕರು ವಿದ್ಯಾಥರ್ಿಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಯತ್ನ ಪಟ್ಟರೆ ವಿದ್ಯಾಥರ್ಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ತಾಲೂಕಿನ ಮುರಕೀಬಾಂವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಡಿಎಂಸಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಶಾಲಾ ಉಸ್ತುವಾರಿ ಸಮಿತಿ, ಶಿಕ್ಷಕರು ಸಹಕಾರದಿಂದ ಕೂಡಿಕೊಂಡು ಪ್ರತಿ ಮಕ್ಕಳ ಏಳ್ಗೆಗಾಗಿ ಶ್ರಮಿಸಬೇಕು. ಇದರಿಂದ ಶಾಲೆಯ ಕೀತರ್ಿ ಹೆಚ್ಚಿಸಲು ಶಿಕ್ಷಣ ಗುಣಮಟ್ಟ ಹೆಚ್ಚಲು ಸಾಧ್ಯವೆಂದರು.
ಮಂಡ್ಯದಲ್ಲಿ ಪ್ರಗತಿಪರ ಸೇವಾ ಸಂಸ್ಥೆಯಿಂದ ನಡೆದ 16 ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪಧರ್ೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ ಕಲಾ ಕೌಶಲ್ಯ ಪ್ರಶಸ್ತಿ ಪಡೆದಿರುವ ವಿದ್ಯಾಥರ್ಿನಿ ನೇತ್ರಾ ಉಡಕೇರಿ ಇವರನ್ನು ಶಾಸಕರು ಸತ್ಕರಿಸಿದರು.
ಗ್ರಾ.ಪಂ ಅಧ್ಯಕ್ಷೆ ನಿರ್ಮಲಾ ಸಾವಳಗಿ, ಸದಸ್ಯೆ ನಾಗಮ್ಮಾ ಪಾಟೀಲ, ಬಿ.ಎಫ್.ಕೊಳದೂರ, ಶಿವಾನಂದ ಪಾಟೀಲ, ಎಸ್ಡಿಎಂಸಿ ಉಪಾಧ್ಯಕ್ಷೆ ಸಾವಕ್ಕಾ ವಕ್ಕುಂದ, ಸದಸ್ಯರಾದ ಸುರೇಶ ಉಡಕೇರಿ, ರಾಯನಗೌಡ ಪಾಟೀಲ, ರಾಯನಾಯ್ಕ ನಾಯ್ಕರ, ಶಿಕ್ಷಕರು, ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 