ಕಲಾವಿದ ಶರಣು, ಹೊಸಮನಿಗೆ ಸನ್ಮಾನ
Artist Sharanu, Hosmani honored
ಕಲಾವಿದ ಶರಣು, ಹೊಸಮನಿಗೆ ಸನ್ಮಾನ
ಸಿಂದಗಿ 31; ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಉಪಾಧ್ಯಕ್ಷ ಎಂ.ಎ.ಸಿಂದಗಿಕರ, ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಅವರ ಆದೇಶದನ್ವಯ ಸಿಂದಗಿ ತಾಲೂಕಿನ ಮಾಡಬಾಳ ಗ್ರಾಮದ ಜಾನಪದ, ಭಕ್ತಿಗೀತೆ, ವ್ಯಕ್ತಿಗೀತೆಗಳ ನೂರಾರು ಗೀತೆಗಳ ಸಾಹಿತ್ಯವನ್ನ ರಚಿಸಿ ಹಲವಾರು ಹಾಡುಗಳನ್ನ ಸ್ವತಃ ಹಾಡಿದ ಕಲಾವಿದ ಶರಣು ಹೊಸಮನಿ ಇವರನ್ನು ತಾಲೂಕಾ ದಲಿತಸೇನೆಯ ಪ್ರಧಾನ ಕಾರ್ಯದರ್ಶಿಯಾಗಿ ಸರ್ವ ಸದಸ್ಯರ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಾಲೂಕಾಧ್ಯಕ್ಷ ಮಹೇಶ ಜಾಬನವರ ತಿಳಿಸಿ ನಂತರ ಅವರನ್ನು ತಾಲೂಕಾ ದಲಿತ ಸೇನೆ ವತಿಯಿಂದ ಸನ್ಮಾನಿಸಲಾಯಿತು,
ಸನ್ಮಾನ ಸ್ವೀಕರಿಸಿ ಮಾತನಾಡಿದ ಕಲಾವಿದ ಶರಣು, ವೃತ್ತಿಯಲ್ಲಿ ಸರ್ವಪ್ರಯಾಣಿಕರನ್ನ ಹೊತ್ತೊಯ್ಯುವ ಟಂ ಟಂ ನಡೆಸುತ್ತಿರುವ ನನಗೆ, ಸಾಹಿತ್ಯದಲ್ಲಾಗಲಿ, ಸಂಘಟನೆಯಲ್ಲಾಗಲಿ ಸರ್ವರೊಂದಿಗೆ ವಿಶ್ವಾಸದಿಂದ, ನ್ಯಾಯಯುತವಾಗಿ ಕೆಲಸ ಮಾಡುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಕಾರ್ಯಕರ್ತರು, ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಪದಾಧಿಕಾರಿಗಳು, ಅಭಿಮಾನಿಗಳು ಬಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 