ಅರುಣ್ ನಾಯ್ಕೋಡಿ, ರಮೇಶ ಗಂಗನಳ್ಳಿ ಅವಿರೋಧ ಆಯ್ಕೆ
Arun Naikodi, Ramesh Ganganalli elected unopposed
ಅರುಣ್ ನಾಯ್ಕೋಡಿ, ರಮೇಶ ಗಂಗನಳ್ಳಿ ಅವಿರೋಧ ಆಯ್ಕೆ
ಇಂಡಿ 08: ಮುದ್ದೇಬಿಹಾಳ ತಾಲೂಕಿನ ಡವಳಗಿ ಹೈಸ್ಕೂಲಿನಲ್ಲಿ ನಡೆದ ಚುನಾವಣೆಯಲ್ಲಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲಾ ಮುಖ್ಯ ಗುರುಗಳ ಮಹಾಮಂಡಳ ವಿಜಯಪುರ ಇದರ ಅಡಿಯಲ್ಲಿ ನಡೆದ ಚುನಾವಣೆಯಲ್ಲಿ ಸಿಂದಗಿ ತಾಲೂಕು ಮಹಾಮಂಡಳದ ಅಧ್ಯಕ್ಷರಾಗಿ ಯರಗಲ್ ಪ್ರೌಢಶಾಲೆಯ ಮುಖ್ಯ ಗುರುಗಳಾದ ಅರುಣ್ ನಾಯ್ಕೋಡಿ ಹಾಗೂ ಆಲಮೇಲ ತಾಲೂಕಿನಿಂದ ಕಡಣಿ ಪ್ರೌಢಶಾಲೆಯ ರಮೇಶ್ ಗಂಗನಳ್ಳಿ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.
ಸಿಂದಗಿ ತಾಲೂಕಿನ ಕಕ್ಕಳಮೇಲಿ ಸಿದ್ಧರಾಮೇಶ್ವರ ಪ್ರೌಢಶಾಲೆಯ ಮುಖ್ಯ ಗುರು ಬಿ ಬಿ ಪಾಟೀಲ್ ಹಾಗೂ ವಿವಿಧ ಶಾಲೆಯ ಮುಖ್ಯಗುರು ರಾಜಕುಮಾರ ಬಿರಾದಾರ, ಸುಭಾಸ್ ನಾಯಕ, ಕುಲಕರ್ಣಿ ಸರ್, ಮುತ್ತುರಾಜ್ ಮಂದೆವಾಲಿ, ಜಗದೀಶ್ ಪಾಟೀಲ, ಪ್ರವೀಣ್ ಬಿರಾದಾರ, ಜಿ ಜಿ ಬಿರಾದಾರ, ಕನ್ನೊಳ್ಳಿ ಬಿರಾದಾರ ಸರ್ ಹಾಗೂ ಎಂ ಕೆ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇವರ ಆಯ್ಕೆಯನ್ನು ಸಿಂದಗಿ ಹಾಗೂ ಆಲಮೇಲ ತಾಲೂಕಿನ ಎಲ್ಲ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 