ಅಧ್ಯಕ್ಷರಾಗಿ ತಹಶೀಲದಾರ, ಉಪಾಧ್ಯಕ್ಷರಾಗಿ ಕಿತ್ತೂರ ಆಯ್ಕೆ
ದಿ. ಗೋಕಾಕ ಉಪ್ಪಾರರ ಔದ್ಯೋಗಿಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಜರುಗಿತು.
ಗೋಕಾಕ 30: ನಗರದ ದಿ. ಗೋಕಾಕ ಉಪ್ಪಾರರ ಔದ್ಯೋಗಿಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯು ದಿ.28ರಂದು ಸಂಘದ ಕಾಯರ್ಾಲಯದಲ್ಲಿ ಜರುಗಿತು.
ಅಧ್ಯಕ್ಷರಾಗಿ ಗಣಪತಿ ದುರ್ಗಪ್ಪ ತಹಶೀಲದಾರ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮವ್ವ ಬಿ.ಕಿತ್ತೂರ ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಯಲ್ಲಪ್ಪ ಎಲ್ ಹೆಜ್ಜೆಗಾರ ಮತ್ತು ಗಣಪತಿ ದುರ್ಗಪ್ಪ ತಹಶೀಲದಾರ ನಾಮಪತ್ರ ಸಲ್ಲಿಸಿದ್ದು ಹೆಜ್ಜೆಗಾರ ಅವರು 3 ಮತಗಳು ಪಡೆದರೆ ತಹಶೀಲದಾರ ಅವರು 8 ಮತಗಳನ್ನು ಪಡೆದುಕೊಂಡು ಆಯ್ಕೆಗೊಂಡರು, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಲಕ್ಷ್ಮವ್ವ ಬಿ.ಕಿತ್ತೂರ ಅವರು ಅವಿರೋಧವಾಗಿ ಆಯ್ಕೆಗೊಂಡರು ಎಂದು ಚುನಾವಣಾಧಿಕಾರಿ ಐ.ಎ.ಬೆಟಗೇರಿ ತಿಳಿಸಿದರು.
ಸದಸ್ಯರುಗಳಾದ ನಿಂಗಪ್ಪ ಹುಳ್ಳಿ, ಬಸಪ್ಪ ರಂಕನಕೊಪ್ಪ, ಬಸವರಾಜ ಶಿಂಗಳಾಪೂರ, ಮಾಯಪ್ಪ ತಹಶೀಲದಾರ, ಮಾರುತಿ ಜಡೆನ್ನವರ, ಯಲ್ಲಪ್ಪ ಹೆಜ್ಜೆಗಾರ, ಮಾರುತಿ ಸಾತಪ್ಪಗೋಳ, ಯಲ್ಲವ್ವ ಖಾನಪ್ಪನವರ, ಲಕ್ಷ್ಮಣ ಪಾತ್ರೋಟ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 